ಫೆ.14 ರಂದು ಸಂಪನ್ನ ಮಹೋತ್ಸವ ನಡೆಯಲಿದೆ. ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ, ಕಾಶಿನಾಥ ಹಾದಿಮನಿ, ಬಸವರಾಜ ಕಡೆಮನಿ, ಛಾಯಾ ಬಡಿಗೇರ, ಮಹಾಂತೇಶ ಭೂಸರೆಡ್ಡಿ ಅತಿಥಿಗಳಾಗಿ ಪಾಲ್ಗೊಳ್ಳಿದ್ದಾರೆ ಎಂದು ಅವರು ತಿಳಿಸಿದರು. ಬಿ.ಕೆ. ವಾಣಿ, ಪದ್ಮಿನಿ, ರೋಹಿಣಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.