ತಾಲ್ಲೂಕಿನ ಬಿಣಗಾದ ಸಿದ್ಧರಾಮೇಶ್ವರ ಯುವಕ ಸಂಘದ ನಾಗರಾಜ ಗೌಡ, ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ದಿಲೀಪ್ ಕೊಠಾರಕರ್, ಆಜಾದ್ ಯೂಥ್ ಕ್ಲಬ್ನ ಮೊಹ್ಮದ್ ಉಸ್ಮಾನ್ ಶೇಖ್, ಭಟ್ಕಳದ ಫ್ರೆಂಡ್ಸ್ ಯೂಥ್ ಕ್ಲಬ್ನ ರಾಜೇಶ ನಾಯ್ಕ ಹಾಗೂ ಜೊಯಿಡಾದ ಸಹ್ಯಾದ್ರಿ ಯುವಕ ಸಂಘದ ಸಚಿನ್ ತಳೇಕರ್ಗೆ ವೈಯಕ್ತಿಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.