‘ಜನರು ಎದುರಿಸುತ್ತಿರುವ ಸಮಸ್ಯೆ ನನ್ನ ಗಮನಕ್ಕೆ ಬಂದಿದೆ. ಬಿಬಿಎಂಪಿ ಹಾಗೂ ಜಲಮಂಡಳಿ ಎಂಜಿನಿಯರ್ ಗಳಿಗೆ ಈ ಸಮಸ್ಯೆ ಬಗೆಹರಿಸಲು ಕೋರಲಾಗಿದೆ. ಕೊತ್ತನೂರು ವ್ಯಾಪ್ತಿಯಿಂದ ಹೆಣ್ಣೂರು ಸೇತುವೆವರೆಗೆ ರಸ್ತೆ ಗುಂಡಿ ಮುಚ್ಚಿ ಡಾಂಬರೀಕರಣ ಮಾಡಲು ಕ್ರಮ ಕೈಗೊಳ್ಳುತ್ತೇನೆ’ ಎಂದು ಬಿಬಿಎಂಪಿ ಸದಸ್ಯ ಆನಂದ್ ಹೇಳಿದರು.