ರಾಜ್ಯದ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ, ರೈತರ ಕೃಷಿ ಸಾಲ ಮನ್ನಾ ಆಶ್ವಾಸನೆ ನೀಡಿರುವುದು ಶ್ಲಾಘನೀಯ. ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಆಸ್ತಿ. ಹಿರಿಯ ನಾಗರಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕೆಎಸ್ಆರ್ಟಿಸಿವೋಲ್ವೊ ಹಾಗೂ ಸ್ಲೀಪರ್ ಬಸ್ಗಳಿಗೂ ರಿಯಾಯಿತಿ ವಿಸ್ತರಿಸುವಂತೆ ಒತ್ತಾಯಿಸಿದ್ದಾರೆ.