ಕಾಲೇಜಿನ ವಿಧ್ಯಾರ್ಥಿ ಅಜಿತ್ ಕೆರೆಕಾಡು ಅವರು ಬರೆದ ಯಕ್ಷಗಾನ ಪುಸ್ತಕವನ್ನು ಅನಾವರಣಗೊಳಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ, ಸುಧೀರ್ ಕುಮಾರ ಶೆಟ್ಟಿ,. ಶ್ರೀಹರಿನಾರಾಯಣದಾಸ ಆಸ್ರಣ್ಣ, ಕಟೀಲು ಪಂಚಾಯಿತಿ ಅಧ್ಯಕ್ಷೆ ಗೀತಾ ಪೂಜಾರ್ತಿ, ಉಪಾಧ್ಯಕ್ಷ ಕಿರಣ್ಕುಮಾರ್ ಶೆಟ್ಟಿ, ಯಕ್ಷಗಾನ ಶಿಕ್ಷಕ ಉಬರಡ್ಕ ಉಮೇಶ ಶೆಟ್ಟಿ, ಉಪನ್ಯಾಸಕ ಸಂತೋಷ್ ಆಳ್ವ, ಪದವಿ ಕಾಲೇಜಿನ ಪ್ರಾಂಶುಪಾಲ ಎಂ. ಬಾಲಕೃಷ್ಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ವನಿತಾ ಜೋಷಿ, ಡಾ. ಸೋಂದಾ ಭಾಸ್ಕರ ಭಟ್ ಇದ್ದರು.