‘ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕುಮಾರಸ್ವಾಮಿ ಅವರು ಯಾವುದೇ ತಾರತಮ್ಯ ಮಾಡಿಲ್ಲ ಎಂದಿದ್ದಾರೆ. ಅವಶ್ಯವಿದ್ದರೆ, ಚರ್ಚೆಗೆ ಸಿದ್ಧ ಎಂದಿದ್ದಾರೆ. ಉತ್ತರ ಕರ್ನಾಟಕ ಭಾಗದ ಶಾಸಕರು ಸಭಾಪತಿ ಕೊಠಡಿಯಲ್ಲಿ ಸಭೆ ಮಾಡಿ, ಚರ್ಚಿಸಬಹುದು. ಸದನದಲ್ಲಿ ಪ್ರಸ್ತಾಪಿಸಿದರೆ, ಚರ್ಚೆಗೆ ಅವಕಾಶ ನೀಡುತ್ತೇನೆ’ ಎಂದು ಹೇಳಿದರು.