ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ನರಸಿಂಹಪ್ಪ, ಸದಸ್ಯೆ ನಾರಾಯಣಮ್ಮ, ತಹಶೀಲ್ದಾರ್ ಮಹಮದ್ ಅಸ್ಲಂ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ರೆಡ್ಡಪ್ಪ, ಅಧ್ಯಕ್ಷ ನರೇಂದ್ರಬಾಬು, ಉಪಾಧ್ಯಕ್ಷೆ ಸರಸ್ವತಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದಾರೆಡ್ಡಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸಿ.ಎನ್.ಶೇಷಾದ್ರಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ವಿ.ನಾಗರಾಜ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಜಯಲಕ್ಷ್ಮಮ್ಮ, ಪರಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಾಯಿತ್ರಿ, ಹಿರಿಯ ಮುಖಂಡರಾದ ಟಿ.ಎನ್.ರವಿಚಂದ್ರಾರೆಡ್ಡಿ, ವಸತಿ ಶಾಲೆ ಪ್ರಾಂಶುಪಾಲೆ ಭಾಗ್ಯಮ್ಮ ಉಪಸ್ಥಿತರಿದ್ದರು.