ಇದರಿಂದ ಆಕಾಂಕ್ಷಿಗಳ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಇದಕ್ಕಾಗಿಯೇ ಹಗಲಿರುಳು ಶ್ರಮಿಸಿ ಅಧ್ಯಯನ ಮಾಡುತ್ತಿರುವ ಪರೀಕ್ಷಾರ್ಥಿಗಳು, ಬೇರೆ ಸ್ಪರ್ಧಾತ್ಮಕ ಪರೀಕ್ಷೆಗೂ ತಯಾರಾಗದೆ ಈ ಪರೀಕ್ಷೆಯನ್ನೇ ನಂಬಿರುವುದರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಪ್ರಾಧಿಕಾರವು ಕೂಡಲೇ ಪರೀಕ್ಷಾ ದಿನಾಂಕವನ್ನು ಅಂತಿಮವಾಗಿ ಪ್ರಕಟಿಸಿ ಆದಷ್ಟು ಬೇಗ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.