ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಠ ಕಲಿಸಲಿ

Last Updated 19 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ರಾಜ್ಯ ವಿಧಾನಸಭಾ ಚುನಾವಣೆ ಬಾಗಿಲಿಗೆ ಬಂದಿದೆ. ತಮ್ಮ ಕ್ಷೇತ್ರವನ್ನು ತಮ್ಮನಿಗೆ, ಅಣ್ಣನಿಗೆ, ಹೆಂಡತಿಗೆ, ಮಗನಿಗೆ... ಹೀಗೆ ಸಂಬಂಧಿಗಳಿಗೆ ಬಿಟ್ಟುಕೊಡುವುದಾಗಿ ಕೆಲವು ರಾಜಕೀಯ ಧುರೀಣರು ಘೋಷಣೆ ಮಾಡುತ್ತಿದ್ದಾರೆ. ಪ್ರಜ್ಞಾವಂತ ಮತದಾರರು ಎಚ್ಚೆತ್ತುಕೊಳ್ಳಬೇಕು. ಕ್ಷೇತ್ರವನ್ನು ಬಿಟ್ಟುಕೊಡುವುದು, ಬಿಟ್ಟುಕೊಡದೇ ಇರುವುದು ತಮ್ಮ ಕೈಯಲ್ಲಿದೆ ಎನ್ನುವ ಪಾಠವನ್ನು ಈ ಧುರೀಣರಿಗೆ ಕಲಿಸಬೇಕು.

- ಕಡೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT