ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲಮುರಿ: ಲವಣೇಶ್ವರ ಗುಡಿ ಧ್ವಂಸ

Last Updated 24 ಫೆಬ್ರುವರಿ 2018, 6:57 IST
ಅಕ್ಷರ ಗಾತ್ರ

ನಾಪೋಕ್ಲು: ಸಮೀಪದ ಬಲಮುರಿ ಗ್ರಾಮದ ಉಪ್ಪುಗುಂಡಿ ಎಂಬಲ್ಲಿರುವ ಈಶ್ವರ ಗುಡಿ ಕಿಡಿಗೇಡಿಗಳ ಕುಕೃತ್ಯಕ್ಕೆ ಸಿಲುಕಿ ಧ್ವಂಸಗೊಂಡಿದೆ.

ಗುಡಿಯಲ್ಲಿದ್ದ ಶಿವಲಿಂಗವನ್ನು ಕಿತ್ತು ಹಾಕಿ ಅಗೆದು ಹುಡುಕಾಟ ನಡೆಸಿರುವುದು ಕಂಡು ಬಂದಿದೆ. ನಿಧಿಯ ಆಸೆಯಿಂದ ಈ ಕೃತ್ಯ ನಡೆಸಿರಬಹುದು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ.

ಈ ಲವಣೇಶ್ವರ ದೇವರ ಗುಡಿಗೆ ಹೋಗಲು ಸೂಕ್ತ ರಸ್ತೆ ಇರಲಿಲ್ಲ. ಅಜ್ಞಾತವಾಗಿದ್ದ ಈ ಗುಡಿಯ ಸುತ್ತ ಇಲ್ಲಿಯ ಯುವಕರು ಶಿವರಾತ್ರಿಯ ಸಂದರ್ಭದಲ್ಲಿ ಗಿಡಗಂಟಿಗಳನ್ನು ತೆಗೆದು ಸ್ವಚ್ಛಗೊಳಿಸಿದ್ದರು..

ಈ ಲವಣೇಶ್ವರ ದೇವರ ಗುಡಿಗೆ ಹೋಗಲು ಸೂಕ್ತ ರಸ್ತೆ ಇರಲಿಲ್ಲ. ಅಜ್ಞಾತವಾಗಿದ್ದ ಈ ಗುಡಿಯ ಸುತ್ತ ಇಲ್ಲಿಯ ಯುವಕರು ಶಿವರಾತ್ರಿಯ ಸಂದರ್ಭದಲ್ಲಿ ಗಿಡಗಂಟಿಗಳನ್ನು ತೆಗೆದು ಸ್ವಚ್ಛಗೊಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT