ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಗೆದ್ದ ಯೋಗೇಂದ್ರ

Last Updated 24 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ತೆರಿಗೆ ಇಲಾಖೆಯ ಸುಪರಿಂಟೆಂಡೆಂಟ್‌ ಎಂ.ಯೋಗೇಂದ್ರ ಅವರು ಇತ್ತೀಚೆಗೆ ಹೊಸಕೋಟೆಯಲ್ಲಿ ನಡೆದ ರಾಜ್ಯ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ನ 5000 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದಾರೆ.

55 ವರ್ಷಕ್ಕೂ ಮೇಲಿನವರ ವಿಭಾಗದಲ್ಲಿ ಅವರು ಸ್ಪರ್ಧಿಸಿದ್ದರು. ಎಚ್.ಆರ್.ರಾಮಸ್ವಾಮಿ ಅವರನ್ನು ಹಿಂದಿಕ್ಕಿ ಪದಕ ಗೆದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT