ಹಾಗೆಯೇ ಸಾಲಕ್ಕಾಗಿ ಬ್ಯಾಂಕ್ಗೆ ಬರುವ ರೈತರಿಗೆ ಹಾಗೂ ಗ್ರಾಹಕರಿಗೆ ‘ಕೆನರಾ ಎಚ್ಎಸ್ಬಿಸಿ’ ವಿಮೆ ಮಾಡಿಸುವಂತೆ ಒತ್ತಡ ಹೇರಲಾಗುತ್ತಿದೆ. ಈ ವಿಮೆ ಪಡೆದವರಿಗೆ ಮಾತ್ರ ಸಾಲ ಸೌಲಭ್ಯ ಸಿಗುತ್ತಿದೆ. ಆದರೆ, ಈ ವಿಮೆಯಿಂದ ಹೆಚ್ಚಿನ ಲಾಭ ಗ್ರಾಹಕರಿಗೆ ಸಿಗುವುದಿಲ್ಲ. ಬದಲಾಗಿ, ಬ್ಯಾಂಕ್ ಅಧಿಕಾರಿಗಳಿಗೆ ಹೆಚ್ಚಿನ ಕಮಿಷನ್ ಸಿಗುತ್ತಿದೆ. ಬ್ಯಾಂಕ್ನ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ರೈತರನ್ನು ವಂಚಿಸುವ ಇಂಥ ವಿಮಾ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.