ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಮಣಿಕಂಠನ್ ಆನೆ ದಾಳಿಗೆ ಬಲಿ

Last Updated 3 ಮಾರ್ಚ್ 2018, 10:15 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ನಾಗರಹೊಳೆ ಹುಲಿ ರಕ್ಷಿತಾರಣ್ಯದ ಬಳ್ಳೆ ಶಿಬಿರದಲ್ಲಿ ಶನಿವಾರ ಒಂಟಿ‌ ಸಲಗದ ದಾಳಿಯಿಂದ ಹುಲಿ ಯೋಜನೆ ನಿರ್ದೇಶಕ ಮಣಿಕಂಠನ್ ಅವರು ಮೃತಪಟ್ಟಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಭಾಸ್ಕರ್ ಈ ವಿಷಯ ತಿಳಿಸಿದ್ದಾರೆ.

ಮಧ್ಯಾಹ್ನ 12.45ರ ಹೊತ್ತಿಗೆ ಬಳ್ಳೆ ವಲಯದಲ್ಲಿ ಸಿಬ್ಬಂದಿಯೊಂದಿಗೆ ಜೀಪಿನಲ್ಲಿ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿದೆ‌. ಸಿಬ್ಬಂದಿ‌ ಗುಂಡು ಹಾರಿಸಲು‌ ಸಿದ್ಧತೆ ನಡೆಸುತ್ತಿರುವಷ್ಟರಲ್ಲಿ ಮಣಿಕಂಠನ್ ಅವರ ಎದೆಭಾಗ ಹಾಗೂ ತಲೆ ಭಾಗವನ್ನು ಸಲಗ ತುಳಿದು ಹಾಕಿತು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT