‘ರಾಜ್ಯ ಸರ್ಕಾರ 2ನೇ ಹಂತದಲ್ಲಿ ರೈತರು ಎಲ್ಲಾ ಬ್ಯಾಂಕ್ಗಳಲ್ಲಿ ಕೃಷಿ ಅಭಿವೃದ್ಧಿಗೆ, ಟ್ರ್ಯಾಕ್ಟರ್, ಪಂಪ್ಸೆಟ್, ಪೈಪ್ಲೈನ್, ಹೈನುಗಾರಿಕೆ, ಕುರಿ–ಕೋಳಿ ಸಾಕಣೆ, ಕೃಷಿ ಯಂತ್ರೋಪಕರಣ, ಸ್ತ್ರೀಶಕ್ತಿ ಸಂಘಗಳು, ಸ್ವಸಹಾಯ ಗುಂಪುಗಳು, ಪಹಣಿ ನೀಡಿ ಚಿನ್ನದ ಮೇಲೆ ಪಡೆದ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು’ ಎಂದು ಆಗ್ರಹಿಸಿದರು.