ಮಂಗಳವಾರ ಬೆಳಿಗ್ಗೆ ಪುನಃ ಘರ್ಷಣೆ ನಡೆದಿದ್ದು, ಭಾಗ್ಯಮ್ಮ ಗಾಯಗೊಂಡಿದ್ದಾರೆ. ಮತ್ತೊಂದು ಗುಂಪಿನ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮುನಿಕೃಷ್ಣಪ್ಪ ಹೊಟ್ಟೆಗೆ ಚಾಕುವಿನಿಂದ ಇರಿದಿರುವ ಪರಿಣಾಮ ಚಿಕ್ಕಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆಯಲ್ಲಿ ವಿಜೇಂದ್ರ
ಗಾಯಗೊಂಡಿದ್ದಾರೆ.