ತನಿಖೆಗೆ ಆದೇಶ: ಅತ್ಯಾಧುನಿಕ ತಂತ್ರಜ್ಞಾನವುಳ್ಳ ವಾಹನವು ಛಿದ್ರಛಿದ್ರವಾಗಲು ಕಾರಣವೇನು ಎಂಬ ಬಗ್ಗೆ ಅಚ್ಚರಿ ವ್ಯಕ್ತಪಡಿಸಿರುವ ಸಿಆರ್ಪಿಎಫ್ ಕೇಂದ್ರ ಕಚೇರಿ, ಈ ಬಗ್ಗೆ ತನಿಖೆಗೆ ಆದೇಶಿಸಿದೆ. ಕ್ಷೇತ್ರ ಕಮಾಂಡರ್ಗಳು ಹಾಗೂ ಸ್ಥಳೀಯ ಪೊಲೀಸರು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಲಾಗಿದೆ.