ಅಬಕಾರಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳ ಕುಮ್ಮುಕ್ಕಿನಿಂದಲೇ ಗ್ರಾಮದಲ್ಲಿ ಮದ್ಯ ಮಾರಾಟ ಹೆಚ್ಚಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಸ್ಪಿ ರಾಹುಲ್ಕುಮಾರ್ ಶಹಪುರವಾಡ್ ಅವರಿಗೆ ಮನವಿ ಸಲ್ಲಿಸಿದರು.
ವೀರಾಪುರ ಗ್ರಾಮದ ನವೀನಾ, ಮಂಜುಳಾ, ಪುಷ್ಪ, ಸವಿತಾ, ಪ್ರೇಮಾ, ಲಾವಣ್ಯ ಇದ್ದರು.