ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಯಾಸ್ಪದ ಹೇಳಿಕೆ!

Last Updated 16 ಮಾರ್ಚ್ 2018, 19:30 IST
ಅಕ್ಷರ ಗಾತ್ರ

‘ಬಿಜೆಪಿಯವರಿಗೆ ಸಂವಿಧಾನ ಗೊತ್ತಿಲ್ಲ. ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಟೀಕಿಸಿದ್ದಾರೆ. ಆಡಳಿತ ಪಕ್ಷದವರಂತೆ ಬಿಜೆಪಿಯವರೂ ಪ್ರಜಾಸತ್ತಾತ್ಮಕವಾಗಿ ಜನರಿಂದಲೇ ಆರಿಸಿ ಬಂದವರು. ಆಡಳಿತ ಪಕ್ಷ ದಾರಿ ತಪ್ಪಿದಾಗ ಎಚ್ಚರಿಸುವ ಜವಾಬ್ದಾರಿ ಬಿಜೆಪಿಯವರಿಗೆ ಇದೆ.

ಸರ್ಕಾರ ನೀಡುವ ಸಂಬಳ– ಸವಲತ್ತುಗಳನ್ನು ಪಡೆದು, ಜನರು ನೀಡಿರುವ ಹೊಣೆಯನ್ನು ನಿರ್ವಹಿಸಬೇಕಾದವರು ವಿರೋಧ ಪಕ್ಷದ ಬಿಜೆಪಿಯವರು. ಈ ಸಾಮಾನ್ಯ ಜ್ಞಾನವೂ ಇಲ್ಲದೆ ಕಾನೂನು, ಸಂವಿಧಾನಗಳನ್ನು ಗುತ್ತಿಗೆ ಹಿಡಿದವರಂತೆ ಬಿಂಬಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರ ನಡೆ ಹಾಸ್ಯಾಸ್ಪದ.

ಕೆ.ವಿ. ಲಕ್ಷ್ಮಣ ರೆಡ್ಡಿ, ಕೆಂಪಾಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT