‘ಕನ್ನಡಿಗರು ತಮ್ಮದೇ ನಾಡಧ್ವಜವನ್ನು ಅಳವಡಿಸಿಕೊಳ್ಳುವುದಾಗಲಿ, ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಪ್ರಾಧಾನ್ಯತೆ ಕೊಟ್ಟುಕೊಳ್ಳುವುದಾಗಲಿ ಅಥವಾ ತಮ್ಮ ನಾಡಿನ ಅಸ್ಮಿತೆಯ ಬದುಕನ್ನು ಅವರಿಚ್ಛೆಯಂತೆ ಬದುಕುವುದಾಗಲಿ, ಸದೃಢ ರಾಷ್ಟ್ರ ನಿರ್ಮಾಣದ ಆಶಯಕ್ಕೆ ಹೇಗೆ ಅಡ್ಡಿ ಉಂಟುಮಾಡುತ್ತದೆ?’ ಎಂದು ಅವರು ಪ್ರಶ್ನಿಸಿದ್ದಾರೆ.