‘ವೀರಪ್ಪ ಮೊಯಿಲಿ ಅವರ ಟ್ವೀಟ್ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಆರೋಪ ಮಾಡಿದ್ದಾರೆ. ಪುಣ್ಯ, ನಲಪಾಡ್ ಗ್ಯಾಂಗ್ ವಿದ್ವತ್ ಮೇಲೆ ಮಾಡಿರುವ ದೌರ್ಜನ್ಯದ ಹಿಂದೆಯೂ, ಪೆಟ್ರೋಲ್ ನಾರಾಯಣಸ್ವಾಮಿ ‘‘ಸಾಧನೆ’’ಯ ಹಿಂದೆಯೂ ಬಿಜೆಪಿ ಕೈವಾಡ ಇದೆ ಎಂದು ಹೇಳಿಲ್ಲ!’ ಎಂದು ಅವರು ಟ್ವೀಟ್ ಮಾಡಿದ್ದಾರೆ.