ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ್, ಹಿತ್ಲಳ್ಳಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಡಿ.ಟಿ.ಹೆಗಡೆ ಜಾಲಿಮನೆ ಮಾತನಾಡಿದರು. ಯಲ್ಲಾಪುರ ಎಪಿಎಂಸಿ ಅಧ್ಯಕ್ಷ ಎಂ.ಜಿ.ಭಟ್ಟ, ತಾಲ್ಲೂಕುಪಂಚಾಯ್ತಿ ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಸದಸ್ಯೆ ರಾಧಾ ಹೆಗಡೆ, ಮಂಗಲಾ ನಾಯ್ಕ, ಗ್ರಾಮ ಪಂಚಾಯ್ತಿ ಸದಸ್ಯೆ ಗೌರಿ ಸಿದ್ದಿ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ವಿಜಯ ಮಿರಾಶಿ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಶಿರೀಷ ಪ್ರಭು, ಯಲ್ಲಾಪುರ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ್, ಪ್ರಮುಖರಾದ ದ್ಯಾಮಣ್ಣ ನಾಯ್ಕ, ವಿಶ್ವೇಶ್ವರ ಹೆಗಡೆ ಉಪಸ್ಥಿತರಿದ್ದರು.
ಎಂ.ಕೆ.ಭಟ್ಟ ಯಡಳ್ಳಿ ನಿರೂಪಿಸಿದರು.