ಮುಖಂಡ ಸುರೇಶ್ಗೌಡ ಮಾತನಾಡಿ, ಕುಮಾರಸ್ವಾಮಿ ಅವರು ಹೋದಲ್ಲೆಲ್ಲಾ ಜನ ಸಾಗರೋಪಾದಿಯಲ್ಲಿ ಸೇರಿ ಬೆಂಬಲ ನೀಡುತ್ತಿದ್ದಾರೆ. ಪಾಂಡವಪುರ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣದಲ್ಲಿ ಲಕ್ಷಾಂತರ ಜನ ಕುಮಾರಪರ್ವದ ಮೂಲಕ ಕುಮಾರಸ್ವಾಮಿಗೆ ಬೆಂಬಲ ನೀಡಿದ್ದಾರೆ. ಅದರಂತೆ ಮಾರ್ಚ್ 30ರಂದು ನಡೆಯುವ ಕುಮಾರ ಪರ್ವದಲ್ಲಿ ನಾಗಮಂಗಲದಲ್ಲಿ ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.