ನಗರದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಘಟಕದಲ್ಲಿ ಈಚೆಗೆ ಏರ್ಪಡಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ರಾಜಕೀಯ, ಸಿನಿಮಾ, ಉದ್ಯಮ, ತಂತ್ರಜ್ಞಾನ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಚಾಲಕಿ ಯರಾಗಿ ಮತ್ತು ನಿರ್ವಾಹಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಹಿ ಳೆಯರ ಸಾಮರ್ಥ್ಯ, ದಿಟ್ಟತನ ಮೆಚ್ಚ ಬೇಕು. ಅವರನ್ನು ಗೌರವಿಸಬೇಕು ಎಂದರು.