ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಯಲ್ಲಪ್ಪ ಮಣ್ಣೂರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಸಂಯುಕ್ತ ಕರ್ನಾಟಕ ಸಂಪಾದಕ ಹುಣಸವಾಡಿ ರಾಜನ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ನಿಂಗಪ್ಪ ಚಾವಡಿ, ಕಾರ್ಯದರ್ಶಿ ಎಸ್.ಶಂಕ್ರಪ್ಪ, ಹಿರಿಯ ಪತ್ರಕರ್ತ ಜಿ.ಕೆ.ಸತ್ಯ, ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ, ಮಾಧ್ಯಮ ಅಕಾಡೆಮಿ ಸದಸ್ಯ ಮುತ್ತು ನಾಯ್ಕರ, ಡಾ.ಎಸ್.ಬಿ.ಜೋಗೂರ, ಪ್ರಾಧ್ಯಾಪಕ ಹರ್ಷವರ್ಧನ ಶೀಲವಂತ ಇದ್ದರು.