<p><strong>ಬೆಂಗಳೂರು:</strong> ನಗರದ ಹಲವೆಡೆ ಶನಿವಾರ ಸಾಧಾರಣ ಮಳೆಯಾಗಿದೆ.</p>.<p>ಬೆಳ್ಳಂದೂರಿನಲ್ಲಿ ಗರಿಷ್ಠ 45 ಮಿ.ಮೀ. ಮಳೆಯಾಗಿದೆ. ಬಸವನಗುಡಿ, ಲಾಲ್ಬಾಗ್, ಜಯನಗರ, ಬನಶಂಕರಿ ಸುತ್ತಮುತ್ತಲೂ ಕೆಲ ಹೊತ್ತು ಬಿರುಸಿನ ಮಳೆ ಸುರಿದಿದೆ.</p>.<p><strong>2 ಮರ ಧರೆಗೆ:</strong> ಚಿಕ್ಕ ಬಾಣಸವಾಡಿಯ ಮುಖ್ಯರಸ್ತೆ ಹಾಗೂ ಓಕಳೀಪುರದಲ್ಲಿ ಎರಡು ಮರಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದವು.</p>.<p>ಬಿಟಿಎಂ ಲೇಔಟ್ನ 1ನೇ ಹಂತದ ಮುಖ್ಯರಸ್ತೆಯ ಮೇಲೆ ಮರದ ಕೊಂಬೆಯಿಂದ ಮುರಿದು ಬಿದ್ದಿತ್ತು. ಆ ಮಾರ್ಗಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.</p>.<p>ಬಿಬಿಎಂಪಿಯ ಅರಣ್ಯ ವಿಭಾಗದ ಸಿಬ್ಬಂದಿಯು ಮರಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಹಲವೆಡೆ ಶನಿವಾರ ಸಾಧಾರಣ ಮಳೆಯಾಗಿದೆ.</p>.<p>ಬೆಳ್ಳಂದೂರಿನಲ್ಲಿ ಗರಿಷ್ಠ 45 ಮಿ.ಮೀ. ಮಳೆಯಾಗಿದೆ. ಬಸವನಗುಡಿ, ಲಾಲ್ಬಾಗ್, ಜಯನಗರ, ಬನಶಂಕರಿ ಸುತ್ತಮುತ್ತಲೂ ಕೆಲ ಹೊತ್ತು ಬಿರುಸಿನ ಮಳೆ ಸುರಿದಿದೆ.</p>.<p><strong>2 ಮರ ಧರೆಗೆ:</strong> ಚಿಕ್ಕ ಬಾಣಸವಾಡಿಯ ಮುಖ್ಯರಸ್ತೆ ಹಾಗೂ ಓಕಳೀಪುರದಲ್ಲಿ ಎರಡು ಮರಗಳು ರಸ್ತೆ ಮೇಲೆ ಉರುಳಿ ಬಿದ್ದಿದ್ದವು.</p>.<p>ಬಿಟಿಎಂ ಲೇಔಟ್ನ 1ನೇ ಹಂತದ ಮುಖ್ಯರಸ್ತೆಯ ಮೇಲೆ ಮರದ ಕೊಂಬೆಯಿಂದ ಮುರಿದು ಬಿದ್ದಿತ್ತು. ಆ ಮಾರ್ಗಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.</p>.<p>ಬಿಬಿಎಂಪಿಯ ಅರಣ್ಯ ವಿಭಾಗದ ಸಿಬ್ಬಂದಿಯು ಮರಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>