ಇಲ್ಲಿನ 4ನೇ ವಾರ್ಡ್ನ ಶಾಂತಿ ನಗರದಲ್ಲಿ ಗುರುವಾರ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಹಾಗೂ ಉತ್ತರ ಕರ್ನಾಟಕ ವಲಯ ಬಂಡವಾಳ ಹೂಡಿಕಾ ಸಂಸ್ಥೆ, ಗ್ರಾಮೀಣ ಮಹಿಳಾ ಅಭಿವೃದ್ಧಿ ಶಿಕ್ಷಣ ಸಂಸ್ಥೆ , ನಗರಸಭೆ ಆಶ್ರಯದಲ್ಲಿ ವಿವಿಧ ಮಹಿಳಾ ಸಂಘಗಳ ಸದಸ್ಯೆಯರಿಗೆ ‘ನಿರಂತರ ನೀರು ಸಂರಕ್ಷಣೆ ಮತ್ತು ವೈಯಕ್ತಿಕ ಶೌಚಾಲಯ ಮಹತ್ವ’ ಕುರಿತು ಏರ್ಪಡಿಸಲಾಗಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.