ಪ್ರಸ್ತುತ ಪಠ್ಯಕ್ರಮ ಪರೀಕ್ಷೆಗಳಿಗೆ ಸೀಮಿತವಾಗಿರುವಂತೆ ಇದೆ. ಇದು ವಿದ್ಯಾರ್ಥಿಗಳನ್ನು ಪದಕೋಶಗಳ ಮಟ್ಟಕ್ಕೆ ಇಳಿಸುತ್ತಿದೆ ಎಂದು ಹೇಳಿದ್ದ ಎಚ್ಆರ್ಡಿ ಸಚಿವ ಪ್ರಕಾಶ್ ಜಾವಡೇಕರ್ ಅವರು, ಇನ್ನು ಎರಡು–ಮೂರು ವರ್ಷಗಳಲ್ಲಿ ಪಠ್ಯಕ್ರಮವನ್ನು ಅರ್ಧದಷ್ಟು ಕಡಿತಗೊಳಿಸಿ ದೈಹಿಕ ಶಿಕ್ಷಣ, ಜೀವನ ಕೌಶಲ
ಶಿಕ್ಷಣಗಳನ್ನು ಪಠ್ಯಕ್ಕೆ ಸೇರ್ಪಡೆಗೊಳಿಸಲಾಗುತ್ತದೆ ಎಂದಿದ್ದರು.