ದಾವಣಗೆರೆ: ‘ಲಿಂಗಾಯತ, ವೀರಶೈವ ಲಿಂಗಾಯತ ಹಾಗೂ ಬಸವತತ್ವ ಅನುಯಾಯಿಗಳು ಇವರಿಗೆಲ್ಲ 2ಬಿ ಅಡಿ ಮೀಸಲಾತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ಮೀಸಲಾತಿ ಶಿಕ್ಷಣಕ್ಕೆ ಮಾತ್ರ, ಉದ್ಯೋಗಕ್ಕೆ ಅಲ್ಲ. ಇದನ್ನೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.