ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿಕುದ್ರು ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿ ರವಿ ಅಮೀನ್, ಸಂಚಾಲಕ ಪ್ರವೀಣ್ ಕುಮಾರ್ ಶೆಟ್ಟಿ ಗುರ್ಮೆ, ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಣಪತಿ ಟಿ.ಶ್ರೀಯಾನ್ ಹಾಗೂ ಪದ್ಮನಾಭನ್ ಇದ್ದರು.