ಅಂಗನವಾಡಿ, ಮಕ್ಕಳ ಬಿಸಿಯೂಟ, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ಗಳು, ಜೈಲು, ಭಿಕ್ಷುಕರ ಪುನರ್ವಸತಿ ಕೇಂದ್ರ, ಇಂದಿರಾ ಕ್ಯಾಂಟೀನ್ಗಳಲ್ಲಿ ಸಿರಿಧಾನ್ಯ ಊಟ ಒದಗಿಸುವುದರಿಂದ ರೈತರಿಗೆ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ಕೊಟ್ಟಂತಾಗುತ್ತದೆ. ಜೊತೆಗೆ ಮಕ್ಕಳಿಗೆ ಮತ್ತು ಬಡವರಿಗೆ ಪೌಷ್ಟಿಕ ಆಹಾರ ಒದಗಿಸಿದಂತಾಗುತ್ತದೆ.