ಮಂಗಳವಾರ ಇಲ್ಲಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೇನೆಯ ಅಧ್ಯಕ್ಷ ಗೋಪಾಲಯ್ಯ, ‘ಅನೇಕ ರಾಜ್ಯಗಳಲ್ಲಿ ಮತದಾನಕ್ಕೆ ಇವಿಎಂ ಬಳಸಲಾಗಿದೆ.
ಆದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಸೇರಿದಂತೆ ಹಲವು ರಾಜಕೀಯ ನಾಯಕರು ಮತಯಂತ್ರದ ಬಗ್ಗೆ ಅಪಸ್ವರ ಎತ್ತಿದ್ದಾರೆ. ಇದರಿಂದ ಜನರಲ್ಲೂ ಗೊಂದಲ ಉಂಟಾಗಿದೆ’ ಎಂದರು.