ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಎನ್.ಶಂಕ್ರಪ್ಪ, ಮಾಜಿ ಶಾಸಕರಾದ ಗಂಗಾಧರ ನಾಯಕ ಮತ್ತು ಬಸನಗೌಡ ಬ್ಯಾಗವಾಟ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಶರಣಪ್ಪಗೌಡ ಸಿರವಾರ, ರಾಜ್ಯ ಖಾದಿ ಮಂಡಳಿ ಮಾಜಿ ಅಧ್ಯಕ್ಷ ಹರವಿ ಶಂಕರಗೌಡ, ರಾಜ್ಯ ಎಸ್ಟಿ ಮೋರ್ಚಾ ಖಜಾಂಚಿ ಕೊಟ್ರೇಶಪ್ಪ ಕೋರಿ, ತಾಲ್ಲೂಕು ಅಧ್ಯಕ್ಷ ಶರಣಪ್ಪಗೌಡ ನಕ್ಕುಂದಿ, ರಾಜ್ಯ ರೈತ ಮೋರ್ಚಾ ಸಮಿತಿ ಸದಸ್ಯ ಮಾನಪ್ಪ ನಾಯಕ, ಗಿರೆಯ್ಯ ಪಾಟೀಲ್ ಇದ್ದರು.