‘ಈ ಬಾರಿ ಹಿರಿಯ ಸಂಶೋಧಕ ಸೀತಾರಾಮರಾವ ಜಹಗಿರದಾರ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಜಾಲಹಳ್ಳಿಯ ಜಯಶಾಂತ ಲಿಂಗೇಶ್ವರ ಸ್ವಾಮೀಜಿ, ಸಾಹಿತ್ಯ ಕ್ಷೇತ್ರದಲ್ಲಿ ಡಿ.ಎನ್.ಅಕ್ಕಿ, ಸಗರ ನಾಡಿನ ಸಾಂಸ್ಕೃತಿಕ ಕೊಡುಗೆಗಾಗಿ ಡಾ.ರಂಗರಾಜ ವನದುರ್ಗ ಹಾಗೂ ಚಿತ್ರಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಡಾ.ಬಸವರಾಜ ಕಲೆಗಾರ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದರು.