ಯಾತ್ರೆಗೆ ವಿರೋಧ?: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಜನ ಬೆಂಬಲ ಸಂಗ್ರಹಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ಆರಂಭಿಸಿದ ‘ರಾಮ ರಾಜ್ಯ ರಥ ಯಾತ್ರೆ’ ಮಂಗಳವಾರ ತಿರುನೆಲ್ವೇಲಿಗೆ ತಲುಪಿದೆ. ‘ಯಾತ್ರೆಯನ್ನು ಖಂಡಿಸಿ ಪೆಟ್ರೋಲ್ ಬಾಂಬ್ ಎಸೆದಿರುವ ಸಾಧ್ಯತೆಯೂ ಇದೆ’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.