ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎಚ್.ಹೊಸಗೌಡರ್, ಕಾನೂನು ಪದವಿ ಮುಗಿಯುತ್ತಿದ್ದಂತೆ ನೇರವಾಗಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸರ್ಕಾರಿ ಅಭಿಯೋಜಕ, ನ್ಯಾಯಾಧೀಶರಾಗಿ ನೇಮಕ ಆಗಬಹುದು. ಹೀಗಾಗಿ ವಿದ್ಯಾರ್ಥಿ ಹಂತದಲ್ಲಿಯೇ ಹೆಚ್ಚು ಹೆಚ್ಚು ವಿಷಯಗಳನ್ನು ಅಧ್ಯಯನ ಮಾಡಬೇಕು. ಜತೆಗೆ
ಬದ್ಧತೆ, ಪ್ರಾಮಾಣಿಕತೆ ರೂಢಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.