‘ವೆಂಕಟನಾರಾಯಣ ಹಾಗೂ ಮಾಜಿಪ್ರಧಾನ ಕಾರ್ಯದರ್ಶಿ ಬಿ.ಎಸ್.ರವಿಶಂಕರ್, ಖಜಾಂಚಿ ಬಿ.ವಿ.ಕುಮಾರ್, ಗುತ್ತಿಗೆದಾರ ಎಚ್.ವಿ.ಸತೀಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದೇನೆ. ಅವ್ಯವಹಾರದ ವಿರುದ್ಧ ಹೋರಾಟ ಮಾಡುತ್ತಿದ್ದ ಪದಾಧಿಕಾರಿಗಳನ್ನು ಬೈಲಾ ನಿಯಮಗಳಿಗೆ ವಿರುದ್ಧವಾಗಿ ಸ್ಥಾನದಿಂದ ತೆಗೆದು ಹಾಕಲಾಗಿದೆ. ಇದನ್ನೂ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೇನೆ’ ಎಂದು ತಿಳಿಸಿದ್ದಾರೆ.