ಬಿಜೆಪಿ ತಾಲ್ಲೂಕು ಅಧ್ಯಕ್ಷ ಡಿ.ವಿ.ನಾಗಪ್ಪ, ಅರಸೀಕೆರೆ ಬ್ಲಾಕ್ ಅಧ್ಯಕ್ಷ ದ್ಯಾಮೇಗೌಡ, ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸವಿತಾ ಕಲ್ಲೇಶಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಸ್.ಕೆ.ಮಂಜುನಾಥ್, ಯರಬಳ್ಳಿ ಸಿದ್ದಪ್ಪ, ಶಾಂತಕುಮಾರಿ,
ಮುಖಂಡರಾದ ನಿಜಲಿಂಗಪ್ಪ, ಕಾನನಕಟ್ಟೆ ತಿಪ್ಪೇಸ್ವಾಮಿ, ಎಚ್.ನಾಗರಾಜು, ಚಟ್ನಹಳ್ಳಿ ರಾಜಪ್ಪ, ಕೃಷ್ಣಮೂರ್ತಿ, ಶ್ರೀನಿವಾಸ್, ಬಿ.ಆರ್.ಅಂಜಿನಪ್ಪ, ಜೆ.ವಿ.ನಾಗರಾಜು ಇದ್ದರು.