<p><strong>ಬೆಂಗಳೂರು: </strong>ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆ ಇದೀಗ ಮುಕ್ತಾಯಗೊಂಡಿದೆ. </p>.<p>224 ಸದಸ್ಯರ ಪೈಕಿ ನಿಧನ ಹಾಗೂ ರಾಜೀನಾಮೆಯಿಂದ ಖಾಲಿಯಾಗಿದ್ದ 7 ಸ್ಥಾನಗಳನ್ನು ಬಿಟ್ಟು ಉಳಿದಂತೆ 217 ಮತದಾರರು ಹಾಜರಿದ್ದರು. </p>.<p>ಈ ಪೈಕಿ ಅನಾರೋಗ್ಯ ಕಾರಣದಿಂದ ಬೇಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ರುದ್ರೇಶಗೌಡ ಮತ ಹಾಕಲಿಲ್ಲ. </p>.<p>ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಸಾ.ರಾ.ಮಹೇಶ ಅವರನ್ನು ಬಿಟ್ಟು ಉಳಿದ 28 ಶಾಸಕರು ಮತದಾನ ಬಹಿಷ್ಕರಿಸಿದರು. ಹೀಗಾಗಿ 217 ಮತಗಳ ಪೈಕಿ 188 ಮತಗಳು ಮಾತ್ರ ಚಲಾವಣೆಯಾದಂತಾಗಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆ ಇದೀಗ ಮುಕ್ತಾಯಗೊಂಡಿದೆ. </p>.<p>224 ಸದಸ್ಯರ ಪೈಕಿ ನಿಧನ ಹಾಗೂ ರಾಜೀನಾಮೆಯಿಂದ ಖಾಲಿಯಾಗಿದ್ದ 7 ಸ್ಥಾನಗಳನ್ನು ಬಿಟ್ಟು ಉಳಿದಂತೆ 217 ಮತದಾರರು ಹಾಜರಿದ್ದರು. </p>.<p>ಈ ಪೈಕಿ ಅನಾರೋಗ್ಯ ಕಾರಣದಿಂದ ಬೇಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ರುದ್ರೇಶಗೌಡ ಮತ ಹಾಕಲಿಲ್ಲ. </p>.<p>ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಸಾ.ರಾ.ಮಹೇಶ ಅವರನ್ನು ಬಿಟ್ಟು ಉಳಿದ 28 ಶಾಸಕರು ಮತದಾನ ಬಹಿಷ್ಕರಿಸಿದರು. ಹೀಗಾಗಿ 217 ಮತಗಳ ಪೈಕಿ 188 ಮತಗಳು ಮಾತ್ರ ಚಲಾವಣೆಯಾದಂತಾಗಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>