ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ, ರಾಜ್ಯ ಕ್ರಿಕೆಟ್ ಸಂಸ್ಥೆಯ ಸದಸ್ಯ ಸುಧಾಕರ್, ಹಿರಿಯ ಕ್ರಿಕೆಟ್ ಪಟುಗಳಾದ ದೊಡ್ಡಗಣೇಶ್, ಡೇವಿಡ್ ಜಾನ್ಸನ್, ಹುಡಾ ಸದಸ್ಯರಾದ ಮೋಹನ್ಕುಮಾರ್, ತಾರಾ ಚಂದನ್, ಶಂಕರರಾಜು, ಹೀನಾ ಕೌಸರ್, ಬುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಲತಾ, ಕಾಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ. ರಂಗನಾಥ್ ಇದ್ದರು.