ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಪಿ.ಚಂದ್ರಕಲಾ, ಪಿ.ಎಂ.ಲತೀಫ್, ಕೆ.ಆರ್.ಮಂಜುಳಾ, ಸುನೀತಾ ಮಂಜುನಾಥ್, ಕುಮುದಾ ಧರ್ಮಪ್ಪ, ‘ಕುಡಾ’ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರ್ಗೇಹಳ್ಳಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಚ್.ರಾಮಚಂದ್ರ, ವೈದ್ಯಾಧಿಕಾರಿಗಳಾದ ಡಾ.ಆರ್.ಎಚ್.ಅಮೂಲ್ಯಾ, ಡಾ.ಶುಭಾ, ಡಾ.ಶ್ರೀನಿವಾಸ್ , ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ, ಪಟ್ಟಣ ಪಂಚಾಯಿತಿ ಸದಸ್ಯ ಎಂ.ಎಚ್.ಫಜಲುಲ್ಲಾ, ಕಾಂಗ್ರೆಸ್ ಮುಖಂಡರಾದ ಮಿಟ್ಟುಚಂಗಪ್ಪ, ವಕೀಲ ಎಚ್.ಎಸ್.ಚಂದ್ರಮೌಳಿ, ಆರ್.ಕೆ.ನಾಗೇಂದ್ರಬಾಬು, ಮುಖಂಡರಾದ ಎಸ್.ಎನ್.ನರಸಿಂಹಮೂರ್ತಿ, ಕೆ.ಎಂ.ಲೋಕೇಶ್, ಜೋಸೆಫ್ ವಿಕ್ಟರ್ ಸೋನ್ಸ್, ಅಣ್ಣೀರ ಹರೀಶ್ ಮಾದಪ್ಪ ಇದ್ದರು.