ರಾಹುಲ್ ಗಾಂಧಿ, ಮುಖ್ಯಮಂತ್ರಿ ಆಗಮನ ದಿಂದಾಗಿ ಗುಂಡಿ ಮುಚ್ಚುವ ಕಾರ್ಯ ಬಿರುಸಾಗಿ ನಡೆಯುತ್ತಿದೆ. ಹಗಲು ರಾತ್ರಿ ಎನ್ನದೇ ದಿನದ 24 ಗಂಟೆಯೂ ಕಾಮಗಾರಿ ಸದ್ದಿಲ್ಲದೇ ನಡೆಯುತ್ತಿದೆ. ಆದರೆ, ರಸ್ತೆ ದುರಸ್ತಿ ಭಾಗ್ಯ ಮಾತ್ರ ಕೇವಲ ರಾಹುಲ್ ಸಂಚರಿಸುವ ಮಾರ್ಗದಲ್ಲಿ ಮಾತ್ರ ನಡೆಯುತ್ತಿದೆ. ಇನ್ನುಳಿದ ರಸ್ತೆಗಳು ಎಂದಿನಂತೆ ಇವೆ.