‘ಹಲವಾರು ವರ್ಷಗಳಿಂದ ರೈತರು ಜೀವನೋಪಾಯಕ್ಕಾಗಿ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಅದನ್ನು ಪರಿಗಣಿಸಿ ಅವರು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಅವ ರಿಗೇ ಮಂಜೂರಿ ಮಾಡಬೇಕು’ ಎಂದರು. ಅರಣ್ಯ ಭೂಮಿ ಸಾಗುವಳಿದಾರರ ತಾಲ್ಲೂಕು ಹೋರಾಟ ಸಮಿತಿಯ ಚಂದ್ರಕಾಂತ ಕೊಚರೇಕರ್, ತಾಲ್ಲೂಕು ಪಂಚಾಯ್ತಿ ಸದಸ್ಯ ಲೋಕೇಶ ನಾಯ್ಕ, ಕರ್ನಾಟಕ ಪ್ರಾಂತ ರೈತ ಸಂಘದ ತಿಮ್ಮಪ್ಪ ಗೌಡ, ಹೆರಂಗಡಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಲೋಕೇಶ ನಾಯ್ಕ, ಉಪ್ಪೋಣಿ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ ನಾಯ್ಕ, ನಾರಾಯಣ ಮರಾಠಿ ಹಾಜರಿದ್ದರು.