ತ್ರಿಮೂರ್ತಿ ಸಿ.ವಿ.ರಾಜೇಂದ್ರನ್ ನಿರ್ದೇಶಿಸಿದ ಮೊದಲ ಕನ್ನಡ ಸಿನಿಮಾ. ಬಳಿಕ ಡಾ.ವಿಷ್ಣುವರ್ಧನ್, ರಜಿನಿಕಾಂತ್ ಮುಖ್ಯಭೂಮಿಯ ಗಲಾಟೆ ಸಂಸಾರ(ತಮಿಳು:ವೀಟ್ಟುಕು ವೀಡು), ದ್ವಾರ್ಕೀಶ್ ನಿರ್ಮಾಣದ ಕಿಟ್ಟು–ಪುಟ್ಟು, ವಿದೇಶದಲ್ಲಿ ಚಿತ್ರೀಕರಿಸಿದ ಸಿಂಗಪೂರ್ನಲ್ಲಿ ರಾಜಾಕುಳ್ಳ, ಪ್ರೇಮ ಮತ್ಸರ(ವಿ.ರವಿಚಂದ್ರನ್ ನಿರ್ಮಾಣದ ಮೊದಲ ಚಿತ್ರ), ಪ್ರೀತಿ ಮಾಡು ತಮಾಷೆ ನೋಡು, ಅದಲು ಬದಲು, ಅಳಿಯ ದೇವರು, ಕಮಲಾ, ಉಷಾ ಸ್ವಯಂವರ, ಘರ್ಜನೆ, ನಾನೇ ರಾಜಾ, ಪೂರ್ಣ ಚಂದ್ರ ಸಿನಿಮಾಗಳು ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದವು.