ಬೆಂಗಳೂರಿನಲ್ಲಿ ನಡೆದಿದ್ದ 1996ರ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ಫೈನಲ್ನಲ್ಲಿ ವೆಂಕಟೇಶ್ ಪ್ರಸಾದ್ ಮತ್ತು ಪಾಕಿಸ್ತಾನದ ಬ್ಯಾಟ್ಸ್ಮನ್ ಅಮೀರ್ ಸೊಹೇಲ್ ಅವರ ನಡುವಿನ ಜಟಾಪಟಿಯ ವಿಡಿಯೊ ತುಣುಕನ್ನು ಟ್ವಿಟರ್ಗೆ ಹಾಕಿರುವ ಬಿಸಿಸಿಐ, ‘ಈ ಘಟನೆಯು ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಿಂದ ಮಾಸಲು ಸಾಧ್ಯವೇ ಇಲ್ಲ. ಇದನ್ನು ನೆನಪಿಸಿಕೊಳ್ಳಲು ಇವತ್ತು ಸೂಕ್ತ ಸಮಯ’ ಎಂದು ಬರೆದಿದೆ.