<p><strong>ಬೆಂಗಳೂರು:</strong> ಮತದಾರರಿಗೆ ವಿತರಿಸಲು ಸಂಗ್ರಹಿಸಿದ್ದ 50 ಹೊಲಿಗೆ ಯಂತ್ರಗಳನ್ನು ಪೂರ್ವ ತಾಲ್ಲೂಕಿನ ತಹಶೀಲ್ದಾರ್ ರಾಮಲಕ್ಷ್ಮಣ್ ನೇತೃತ್ವದ ತಂಡವು ವಶಕ್ಕೆ ಪಡೆದಿದೆ.</p>.<p>ಮಂಡೂರಿನ ಗೋದಾಮು ಹಾಗೂ ಫಾರ್ಮ್ಹೌಸ್ನಲ್ಲಿ ಇವುಗಳನ್ನು ಸಂಗ್ರಹಿಸಿಡಲಾಗಿತ್ತು. ಗೋದಾಮಿನ ಮೇಲೆ ಮಂಗಳವಾರ ಮುಂಜಾನೆ ತಂಡವು ದಾಳಿ ನಡೆಸಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮತದಾರರಿಗೆ ವಿತರಿಸಲು ಸಂಗ್ರಹಿಸಿದ್ದ 50 ಹೊಲಿಗೆ ಯಂತ್ರಗಳನ್ನು ಪೂರ್ವ ತಾಲ್ಲೂಕಿನ ತಹಶೀಲ್ದಾರ್ ರಾಮಲಕ್ಷ್ಮಣ್ ನೇತೃತ್ವದ ತಂಡವು ವಶಕ್ಕೆ ಪಡೆದಿದೆ.</p>.<p>ಮಂಡೂರಿನ ಗೋದಾಮು ಹಾಗೂ ಫಾರ್ಮ್ಹೌಸ್ನಲ್ಲಿ ಇವುಗಳನ್ನು ಸಂಗ್ರಹಿಸಿಡಲಾಗಿತ್ತು. ಗೋದಾಮಿನ ಮೇಲೆ ಮಂಗಳವಾರ ಮುಂಜಾನೆ ತಂಡವು ದಾಳಿ ನಡೆಸಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>