ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನೇತೃತ್ವದ ನ್ಯಾಯಮಂಡಳಿ ಈ ಅರ್ಜಿಯ ವಿಚಾರಣೆ ನಡೆಸಿ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿಗೆ ಆದೇಶಿಸಿದೆ. ಅಂತೆಯೇ ಮತ ಎಣಿಕೆ ಪೆಟ್ಟಿಗೆಗಳನ್ನು ಪರಿಶೀಲಿಸಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆಯೂ ನಿರ್ದೇಶಿಸಲಾಗಿದೆ. ಈ ಸಂಬಂಧ ವೀಕ್ಷಕರನ್ನಾಗಿ ನಿವೃತ್ತ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರನ್ನು ನೇಮಿಸಿ ನ್ಯಾಯಮಂಡಳಿ ಆದೇಶಿಸಿದೆ.