ಜೀಗೇರಿಯ ಗುರುಸಿದ್ದ ಸ್ವಾಮೀಜಿ ಭೂಮಿಪೂಜೆ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ನಿರ್ದೇಶಕ ಶೇಖರಗೌಡ ಹಾಗೂ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಾಶಿನಾಥ ಸಾರಂಗಮಠ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನಮಮ್ಮ ಮುಶಿಗೇರಿ, ಸಂಗಮೇಶ ಸಾರಂಗಮಠ, ವಿಜಯಲಕ್ಷ್ಮೀ ಹಿರೇಮಠ, ತಾಲ್ಲೂಕು ಯೋಜನಾಧಿಕಾರಿ ವಿನಾಯಕ ನಾಯಕ, ಕೃಷಿ ಮೇಲ್ವಿಚಾರಕ ನಾಗರಾಜ ಉಪ್ಪಾರ, ಒಕ್ಕೂಟ ಅಧ್ಯಕ್ಷ, ಸಂಸ್ಥೆಯ ಪ್ರತಿನಿಧಿಗಳು ಮತ್ತು ಗ್ರಾಮಸ್ಥರು ಇದ್ದರು.