ತಿರುವನಂತಪುರಂ ವಿಕ್ರಂ ಸಾರಾಬಾಯಿ ಬಾಹ್ಯಾಕಾಶ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಬಿ.ಎನ್.ಸುರೇಶ್, ಬೆಂಗಳೂರು ನಿಮ್ಹಾನ್ಸ್ ನಿರ್ದೇಶಕ ಡಾ. ಬಿ.ಎನ್.ಗಂಗಾಧರ್, ಮಹಾಸಭಾ ಗೌರವಾಧ್ಯಕ್ಷ ಡಾ. ವೆಂಕಟರಾವ್, ಗಾಯತ್ರಿ ಪ್ರತಿಷ್ಠಾನ ಅಧ್ಯಕ್ಷ ಡಾ. ಎಚ್.ವಿ.ಸುಬ್ರಹ್ಮಣ್ಯ, ಸಾಹಿತಿ ಬಿ.ಆರ್.ಲಕ್ಷ್ಮಣರಾವ್ ಉಪಸ್ಥಿತರಿದ್ದರು.