ಮಳವಳ್ಳಿ: ಚುನಾವಣೆ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ನಡೆದು ಕೊಂಡರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಮಲ್ಲಿಕ್ ರೌಡಿ ಶೀಟರ್ಗಳಿಗೆ ಎಚ್ಚರಿಕೆ ನೀಡಿದರು.
ಪಟ್ಟಣದ ಪುರ ಪೊಲೀಸ್ ಠಾಣೆ ಆವರಣದಲ್ಲಿ ರೌಡಿ ಶೀಟರ್ಗಳನ್ನು ಕರೆಸಿ ಮಾತನಾಡಿದರು. ಇನ್ಸ್ಪೆಕ್ಟರ್ ಗಂಗಾಧರ್, ಕಿರುಗಾವಲು ಪಿಎಸ್ಐ ಶಿವಮಾದಯ್ಯ ಮತ್ತು ಸಿಬ್ಬಂದಿ ಹಾಜರಿದ್ದರು.