ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್ಚರಿಕೆಯ ಗಂಟೆ

Last Updated 12 ಏಪ್ರಿಲ್ 2018, 19:40 IST
ಅಕ್ಷರ ಗಾತ್ರ

ಲಿಂಗಾಯತರು ಪ್ರತ್ಯೇಕ ಧರ್ಮದ ಬೇಡಿಕೆ ಇಟ್ಟಿದ್ದಾರೆ. ದಲಿತರ ಮೇಲಿನ ದೌರ್ಜನ್ಯದಿಂದಾಗಿ ಅವರು ಭೌದ್ಧ ಧರ್ಮದ ಕಡೆಗೆ ನಡೆಯುತ್ತಿದ್ದಾರೆ. ಹಿಂದೂ ಧರ್ಮಕ್ಕೆ ಇದು ಕೊನೆಯ ಎಚ್ಚರಿಕೆ ಗಂಟೆ. ಕೆಳವರ್ಗದವರ ಮೇಲಿನ ದೌರ್ಜನ್ಯ ನಿಲ್ಲದಿದ್ದರೆ, ಅವರಿಗೆ ಸಮಾನ ನೆಲೆ ಕಲ್ಪಿಸದಿದ್ದರೆ ಹಿಂದೂ ಧರ್ಮ ಇನ್ನು ಕೆಲವು ವರ್ಷಗಳಲ್ಲಿ ಬ್ರಾಹ್ಮಣ ಧರ್ಮವಾಗಿ ಮಾತ್ರ ಉಳಿಯುಲಿದೆ.

–ನಾಗರಾಜ್ ಮೊಗೇರ, ಭಟ್ಕಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT